ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತ್ಯಜಿಸಿ ಜೆಡಿಎಸ್ ಸೇರಿದ್ದ ಶಿವಮೊಗ್ಗದ ಆಯನೂರು ಮಂಜುನಾಥ ಇದೀಗ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೇಸ್ ಪಕ್ಷ ಸೇರಿದ್ದಾರೆ. ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಎರಡು ಪಕ್ಷಗಳನ್ನು ಬದಲಾಯಿಸಿದ್ದಾರೆ. ಕಾಂಗ್ರೇಸ್ ಸೇರಿದ ಆಯನೂರು ಮಂಜುನಾಥರನ್ನು ಕೆ ಪಿ ಸಿ ಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸ್ವಾಗತಿಸಿದರು. ಅಪಾರ ಬೆಂಬಲಿಗರೊಂದಿಗೆ ಆಯನೂರು ಕಾಂಗ್ರೇಸ್ ಸೇರಿದರು. ಇದು ನನ್ನ ರಾಜಕೀಯ ಜೀವನದ ಲಾಸ್ಟ್ ಸ್ಟಾಪ್ ಎಂದ ಮಂಜುನಾಥ, ಪಕ್ಷ ನೀಡುವ ಜವಾಬ್ದಾರಿಯನ್ನು ಪಾಲಿಸುವದಾಗಿ ಹೇಳಿದರು. ಆಯನೂರು ಮಂಜುನಾಥ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ತೆನೆ ಇಳಿಸಿ ಕೈ ಪಡೆ ಸೇರಿದ ಆಯನೂರು
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm