ಶಂಕರ ಪಾಟೀಲ್ ಮುನೇನಕೊಪ್ಪ ಬಿಜೆಪಿಗೆ ಗುಡ್ ಬೈ ಹೇಳ್ತಾರೆ ಅನ್ನೋ ಮಾತು ಕಳೆದ ಹದಿನೈದು ದಿನಗಳಿಂದ ಧಾರವಾಡ ಜಿಲ್ಲೆಯಲ್ಲಿ ಬಹುಚರ್ಚಿತ ವಿಷಯವಾಗಿದೆ. ನವಲಗುಂದ ತಾಲೂಕಿನಾಧ್ಯಂತ ಕಟ್ಟೆಯ ಮೇಲೆ ಕುಳಿತರು, ಹೋಟೆಲ್ ನಲ್ಲಿ ಕುಳಿತರು ಮಾತನಾಡುವದು ಇದೊಂದೇ ವಿಷಯ. ಅಂದ ಹಾಗೇ ಶಂಕರ ಪಾಟೀಲ್ ಮುನೇನಕೊಪ್ಪ ಅವರು ಕಾಂಗ್ರೇಸ್ ಸೇರ್ತಾರಾ ಅಂತ ಶಾಸಕ ಕೋನರೆಡ್ಡಿ ಅವರಿಗೆ ಕೇಳಿದರೆ ಏನಂದ್ರು ಗೊತ್ತಾ…. ಆ ವಿಷಯ ಅವರಿಗೆ ಗೊತ್ತೇ ಇಲ್ಲವಂತೆ. ಕಾಂಗ್ರೇಸ್ ಸೇರ್ತಾರೆ ಅಂತ ಮಾಧ್ಯಮದಲ್ಲಿ ಕೇಳಿದ್ದೇನೆ. ಇಡೀ ಬಿಜೆಪಿಯೇ ಬಂದರೆ ಬರಬಹುದು ಅಂತ ನಸು ನಕ್ಕ ಕೋನರೆಡ್ಡಿಯವರು, ನನ್ನದೇನಿದ್ದರು ಕ್ಷೇತ್ರದ ಅಭಿವೃದ್ಧಿ ಕುರಿತು ಮಾತ್ರ ಗಮನ ಹರಿಸುತ್ತೇನೆ ಎಂದರು.
ಶಂಕರ ಪಾಟೀಲ್ ಮುನೇನಕೊಪ್ಪ ಕಾಂಗ್ರೇಸ್ ಸೇರ್ತಾರಾ! ಅಂತ ಕೇಳಿದ್ದಕ್ಕೆ ಶಾಸಕ ಕೋನರೆಡ್ಡಿ ಏನ್ ಅಂದ್ರು ಗೊತ್ತಾ….
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm