ವಿಧಾನಸಭಾ ಚುನಾವಣೆಯಲ್ಲಿ 19 ಸ್ಥಾನಗಳನ್ನು ಪಡೆಯುವ ಮೂಲಕ, ಕಾಂಗ್ರೇಸ್ ಸರ್ಕಾರದ ಆಡಳಿತದ ವಿರುದ್ಧ ಹೆಚ್ಚು ಸದ್ದು ಮಾಡುತ್ತಿರುವ ಜೆಡಿಎಸ್ ಇಂದು ಬೆಂಗಳೂರಿನ ಜೆ ಪಿ ಭವನದಲ್ಲಿ ಕೋರ ಕಮಿಟಿ ಸಭೆ ನಡೆಸಿತು. ಬೂತ್ ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಸದೃಢವಾಗಿ ಕಟ್ಟಲು ತೀರ್ಮಾನಿಸಲಾಯಿತು. ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಘಟನೆಯತ್ತ ಚಿತ್ತ ಹರಿಸುವಂತೆ ಕೋರ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಕರೆ ನೀಡಿದರು. ಸಭೆಯಲ್ಲಿ ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ವೈ ಎಸ್ ವಿ ದತ್ತ, ವೆಂಕಟರಾವ ನಾಡಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಜೆಡಿಎಸ್ ಕೋರ ಕಮೀಟಿ ಸಭೆ. ಪಕ್ಷ ಸಂಘಟನೆಯತ್ತ ನಾಯಕರ ಚಿತ್ತ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm