ಬರಪೀಡಿತ ತಾಲೂಕಿನ ಬಗ್ಗೆ ವಿಪತ್ತು ನಿರ್ವಹಣೆ ಸಂಪುಟ ಉಪ ಸಮಿತಿ ನೀಡಿರುವ ಶಿಫಾರಸ್ಸಿನ ಅನ್ವಯ ಘೋಷಣೆಯಾದರೆ, ಉದ್ಯೋಗ ಖಾತ್ರಿ ಕಾಯ್ದೆಯಡಿ ಈಗಿರುವದಕ್ಕಿಂತ ಹೆಚ್ಚು ದಿನ ಉದ್ಯೋಗ ಕಲ್ಪಿಸಲಾಗುವದೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಸಧ್ಯ ಉದ್ಯೋಗ ಖಾತ್ರಿ ಕಾಯ್ದೆಯಡಿ ಪ್ರತಿಯೊಬ್ಬರಿಗೆ 100 ದಿನಗಳ ಕಾಲ ಉದ್ಯೋಗ ನೀಡಲಾಗುತ್ತಿದೆ. ಅದನ್ನು 150 ಕ್ಕೆ ಹೆಚ್ಚಿಸಲಾಗುವದೆಂದು ಖರ್ಗೆ ತಿಳಿಸಿದ್ದಾರೆ. ಸಧ್ಯ ಅಷ್ಟೇನು ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ ಎಂದ ಅವರು, ಪ್ರತಿ ಜಿಲ್ಲಾ ಪಂಚಾಯತಿಗಳಿಗೆ 1 ಕೋಟಿ ರೂಪಾಯಿ ನೀಡುತ್ತಿದೆ ಎಂದು ತಿಳಿಸಿದರು.
ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗ ಖಾತ್ರಿ ಕಾಯ್ದೆಯಡಿ 100 ರ ಬದಲು 150 ದಿನ ಉದ್ಯೋಗ – ಪ್ರಿಯಾಂಕ ಖರ್ಗೆ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm