Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ಬೇಡ. ದಲಿತ ಒಕ್ಕೂಟಗಳಿಂದ ಜಿಲ್ಲಾಧಿಕಾರಿಗೆ ಮನವಿ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ವಿಷಯ ಇದೀಗ ಬೀದಿಗೆ ಬಿದ್ದಿದೆ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಆಗ್ರಹಿಸಿ ಬಿಜೆಪಿ ಪಾಲಿಕೆ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ವಿವಿಧ ದಲಿತ ಒಕ್ಕೂಟಗಳು ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದವು.

ಗಣೇಶ ಪ್ರತಿಷ್ಟಾಪನೆ ವಿಷಯವಾಗಿ ಬಿಜೆಪಿ ಸಾಮಾಜಿಕ ಸ್ವಾಸ್ಥ ಹಾಳು ಮಾಡುತ್ತಿದೆ ಎಂದು ಆರೋಪಿಸಿರುವ ದಲಿತ ನಾಯಕರು, ಯಾವದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು. ಮುಖಂಡರಾದ ಗುರುನಾಥ ಉಳ್ಳಿಕಾಶಿ, ಚೇತನ ಹಿರೇಕೆರೂರ, ಪರಶುರಾಮ ಕಾಳೆ ಸೇರಿದಂತೆ ಅನೇಕ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!