Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಬಿಜೆಪಿಯವರು ಮೊದಲು ತಮ್ಮ ಕಚೇರಿಯಲ್ಲಿ ಗಣಪತಿ ಪ್ರತಿಷ್ಟಾಪಿಸಲಿ.

ನೆಮ್ಮದಿಯಿಂದ ಇರುವ ಹುಬ್ಬಳ್ಳಿಯನ್ನು ಕೋಮು ಸಾಮರಸ್ಯ ಕದಡಲು ಗಣೇಶನನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಬಸವ ಶ್ರೀ ಪ್ರಶಸ್ತಿ ಪುರಸ್ಕ್ರತ ರಾಜಶೇಖರ ಮೆಣಸಿನಕಾಯಿ ಆರೋಪಿಸಿದ್ದಾರೆ.

ಬಿಜೆಪಿಯವರು ಮೊದಲು ತಮ್ಮ ಕಚೇರಿ ಮತ್ತು ಮನೆಗಳಲ್ಲಿ ಗಣೇಶನನ್ನು ಪ್ರತಿಷ್ಟಾಪನೆ ಮಾಡಲಿ ಎಂದು ಆಗ್ರಹಿಸಿರುವ ಮೆಣಸಿನಕಾಯಿ, ನಕಲಿ ಹಿಂದುತ್ವವಾದಿಗಳು ರಾಜಕೀಯಕೋಸ್ಕರ ಭಜನೆಯ ಮೂಲಕ ನಾಟಕವಾಡುತ್ತಿದ್ದಾರೆಂದು ಆರೋಪಿಸಿದರು. ಬಿಜೆಪಿಗರಿಗೆ ಗಣೇಶ ಪ್ರತಿಷ್ಟಾಪನೆಯ ಹಿಂದೆ ಯಾವದೇ ಭಕ್ತಿ, ಶೃದ್ದೆಗಳಿಲ್ಲ ಎಂದು ರಾಜಶೇಖರ ಮೆಣಸಿನಕಾಯಿ ಕಿಡಿಕಾರಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!