ಅತ್ಯಂತ ಸರಳ ಸಜ್ಜನಿಕೆಯ ಮಂತ್ರಿ ಎಂದೇ ಹೆಸರಾದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿಂದು ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗತ್ತಿಗೆ ಶಾಂತಿ ಮತ್ತು ಕರುಣೆ ಭೋಧಿಸಿದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ನೀಡಿದ ಸಂದೇಶ ಇಡೀ ಮನುಕುಲಕ್ಕೆ ನೀಡಿದ ಸಂದೇಶವಾಗಿದೆ ಎಂದರು. ಮುಂದುವರೆದು ಮಾತನಾಡಿದ ಅವರು ನಬಿ ಕೆ ಬಿನ್ ನಜಾರಾ, ನಜಾರಾ ನಹಿ ಹೋತಾ,,, ರಾಮನು ನೀನೇ, ರಹೀಮನು ನೀನೇ, ಜಗದೊಡೆಯನು ನೀನೇ, ನಿನಗೀತಕೋ ಸ್ವಂತದ ಮನೆ ಎಂದು ಹೇಳುತ್ತಾ ಭಾವೈಕ್ಯತೆಯ ಸಂದೇಶ ಸಾರಿದರು. ಸಚಿವ ಸಂತೋಷ ಲಾಡ್ ಅದ್ಬುತ ಭಾಷಣ ಮಾಡಿ, ಗಮನ ಸೆಳೆದರು.
ಈದ್ ಮಿಲಾದ್ ಆಚರಣೆಯಲ್ಲಿ ಸಚಿವ ಸಂತೋಷ ಲಾಡ್ ರ ಅದ್ಭುತ ಭಾಷಣ. ನಬಿ ಕೆ ಬಿನ್ ನಜಾರಾ, ನಜಾರಾ ನಹಿ ಹೋತಾ,,,,,, ರಾಮನು ನೀನೇ ರಹೀಮನು ನೀನೇ, ಜಗದೊಡೆಯನು ನೀನೇ…..
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm