Download Our App

Follow us

Home » ಪ್ರಯಾಣ » ಧಾರವಾಡ ಬಳಿ, ಮರಕ್ಕೆ ಕಾರ ಡಿಕ್ಕಿ. ಕಾರ ಎರಡು ತುಂಡು, ಓರ್ವ ಸಾವು.

ಧಾರವಾಡ ಬಳಿ, ಮರಕ್ಕೆ ಕಾರ ಡಿಕ್ಕಿ. ಕಾರ ಎರಡು ತುಂಡು, ಓರ್ವ ಸಾವು.

ಧಾರವಾಡ ತಾಲೂಕಿನ ಸೋಮಾಪುರ ಬಳಿ ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಎರಡು ತುಂಡಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನ ರಭಸಕ್ಕೆ, ಕಾರಿನ ಎಂಜಿನ್ ಮತ್ತು ಚಕ್ರ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಚಾಲಕ ಸ್ಕೋಡಾ‌ ಕಾರು ತೆಗೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ. ಮೃತಪಟ್ಟ ಯುವಕ ಕೇಶ್ವಾಪೂರದ ನಿವಾಸಿ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಧಾರವಾಡ ಗ್ರಾಮೀಣ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!