Download Our App

Follow us

Home » ಕಾನೂನು » ಕಾವೇರಿಗಾಗಿ ರಕ್ತ ಹರಿಸಿದ ಜಯ ಕರ್ನಾಟಕ ಸಂಘಟನೆ

ಕಾವೇರಿಗಾಗಿ ರಕ್ತ ಹರಿಸಿದ ಜಯ ಕರ್ನಾಟಕ ಸಂಘಟನೆ

ಕಾವೇರಿ ವಿಷಯವಾಗಿ ಧಾರವಾಡದಲ್ಲಿ ನಡೆದ ಪ್ರತಿಭಟನೆ ಗಮನ ಸೆಳೆಯಿತು. ಜ್ಯುಬಿಲಿ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸುಧೀರ ಮುಧೋಳ ರಕ್ತದಲ್ಲಿ ಕಾವೇರಿ ನಮ್ಮದು ಎಂದು ಬರೆದು ಆಕ್ರೋಶ ಹೊರಹಾಕಿದರು. ಕರ್ನಾಟಕದ ರೈತರಿಗೆ ನೀರಿಲ್ಲದ ಹೊತ್ತಿನಲ್ಲಿ ಕಾವೇರಿ ನ್ಯಾಯಾಧಿಕರಣದ ಆದೇಶ ಹೇಗೆ ಪಾಲಿಸುವದು ಎಂದು ಪ್ರಶ್ನಿಸಿದ ಮುಧೋಳ, ಜಯ ಕರ್ನಾಟಕ ಸಂಘಟನೆ ಕಾವೇರಿಗಾಗಿ ರಕ್ತ ಕೊಡಲು ಸಿದ್ದ ಎಂದು ಹೇಳಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!