ಕಾವೇರಿ ವಿಷಯವಾಗಿ ಧಾರವಾಡದಲ್ಲಿ ನಡೆದ ಪ್ರತಿಭಟನೆ ಗಮನ ಸೆಳೆಯಿತು. ಜ್ಯುಬಿಲಿ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸುಧೀರ ಮುಧೋಳ ರಕ್ತದಲ್ಲಿ ಕಾವೇರಿ ನಮ್ಮದು ಎಂದು ಬರೆದು ಆಕ್ರೋಶ ಹೊರಹಾಕಿದರು. ಕರ್ನಾಟಕದ ರೈತರಿಗೆ ನೀರಿಲ್ಲದ ಹೊತ್ತಿನಲ್ಲಿ ಕಾವೇರಿ ನ್ಯಾಯಾಧಿಕರಣದ ಆದೇಶ ಹೇಗೆ ಪಾಲಿಸುವದು ಎಂದು ಪ್ರಶ್ನಿಸಿದ ಮುಧೋಳ, ಜಯ ಕರ್ನಾಟಕ ಸಂಘಟನೆ ಕಾವೇರಿಗಾಗಿ ರಕ್ತ ಕೊಡಲು ಸಿದ್ದ ಎಂದು ಹೇಳಿದರು.
ಕಾವೇರಿಗಾಗಿ ರಕ್ತ ಹರಿಸಿದ ಜಯ ಕರ್ನಾಟಕ ಸಂಘಟನೆ
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm