Download Our App

Follow us

Home » ಹಬ್ಬಗಳು » ಹುಬ್ಬಳ್ಳಿಯಲ್ಲಿ ಭಾವೈಕ್ಯತೆಯ ಈದ್ ಮಿಲಾದ್. ಹಿಂದೂ ಮುಸ್ಲಿಂ ಭಾಯಿ ಭಾಯಿ.

ಹುಬ್ಬಳ್ಳಿಯಲ್ಲಿ ಭಾವೈಕ್ಯತೆಯ ಈದ್ ಮಿಲಾದ್. ಹಿಂದೂ ಮುಸ್ಲಿಂ ಭಾಯಿ ಭಾಯಿ.

ಮೊಹಮ್ಮದ್ ಪೈಗಂಬರ್ ರವರ ಜನ್ಮ ದಿನ ಹಾಗೂ ಭಾವೈಕ್ಯತೆಯ ಸಂಕೇತವಾಗಿರುವ ಈದ್  ಮಿಲಾದುನ್ನಭಿ ಹಬ್ಬದ ಪ್ರಯುಕ್ತ ಕೆಪಿಸಿಸಿ ಸಂಯೋಜಕರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾದ ಬಂಗಾರೇಶ ಹಿರೇಮಠ ,ರಾಜಶೇಖರ ಮೆಣಸಿನಕಾಯಿ ರವರು ಮುಸ್ಲಿಂ ಸಮುದಾಯದ ಧಾರ್ಮಿಕ ಗುರುಗಳಿಗೆ ಹಾಗೂ ಸಮುದಾಯದ ಮುಖಂಡರಿಗೆ ಶುಭಕೋರಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎ ಎಂ ಹಿಂಡಸಗೇರಿ , ಮಾಜಿ ಸಂಸದರಾದ ಪ್ರೋ ಐ ಜಿ ಸನದಿ , ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಲ್ತಾಫ್ ಹಳ್ಳೂರ್ , ಶಾಕಿರ್ ಸನದಿ , ಪಾಲಿಕೆ ಸದಸ್ಯ ಬಶೀರ್ ಗುಡಮಾಲ್ , ಬಾಬಾಜಾನ್ ಮುಧೋಳ , ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!