ಗಣೇಶ ಮೆರವಣಿಗೆ ವೇಳೆ ಡಿ ಜೆ ಸೌಂಡಿಗೆ ಕುಣಿಯುತ್ತಿದ್ದ ಮಹಿಳೆ ಹೃದಯಾಘಾತದಿಂದಾಗಿ ಸಾವನನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ರಾಯಚೂರಿನ ಜಲಾಲ್ ನಗರದಲ್ಲಿ ನಡೆದಿದೆ. ಸೆಪ್ಟೆಂಬರ್ 23 ರಂದು ಈ ಘಟನೆ ನಡೆದಿದೆ. ಡಿ ಜೆ ಸೌಂಡಿಗೆ 56 ವರ್ಷದ ಮಹಿಳೆ ಅನಂತಮ್ಮ ಎಂಬಾಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಅನಂತಮ್ಮ ಮನೆ ಎದುರು ಗಣೇಶ ಮೆರವಣಿಗೆ ಬಂದಾಗ ಡಿ ಜೆ ಸೌಂಡಿಗೆ ಕುಣಿಯುತ್ತಿದ್ದಳು. ಪಕ್ಕದ ಮನೆಯ ಯುವಕ ಅನಂತಮ್ಮ ಕುಣಿಯುವ ದೃಶ್ಯ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದ. ಕುಸಿದು ಬಿದ್ದ ಅನಂತಮ್ಮಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ದಲ್ಲಿಯೇ ಪ್ರಾಣ ಬಿಟ್ಟಿದ್ದಾಳೆ. ಅನಂತಮ್ಮ ಕುಸಿದು ಬೀಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.
ಡಿ ಜೆ ಸೌಂಡಿಗೆ ಹೃದಯಾಘಾತ. ಮಹಿಳೆ ಸಾವು.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm