ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ.63/2022 ನೇದ್ದರಲ್ಲಿ ದಾಖಲಾದ, ಕೊಲೆ ಪ್ರಕರಣದಲ್ಲಿ ತಾಯಿಯನ್ನು ಕೊಂದು, ತಂದೆಯನ್ನು ಕೊಲ್ಲಲು ಪ್ರಯತ್ನಿಸಿದ ಆರೋಪಿತನ ವಿರುದ್ಧ ಮಾನ್ಯ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಧಾರವಾಡದಲ್ಲಿ ವಿಚಾರಣೆ ನಡೆದು ಸದರಿ ಆರೋಪಿತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಈ ಪ್ರಕರಣವನ್ನು ಸರ್ಕಾರದ ಪರವಾಗಿ ಮಾನ್ಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಸರ್ಕಾರಿ ಅಭಿಯೋಜಕರಾದ ಶ್ರೀ ಪ್ರಶಾಂತ್ ತೋರಗಲ್ ಇವರಿಗೆ ಹಾಗೂ ಪ್ರಕರಣವನ್ನು ತನಿಖೆ ಕೈಗೊಂಡು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿಯಾದ ಚಂದ್ರಶೇಖರ ಮಠಪತಿಯವರನ್ನು ಧಾರವಾಡ ಜಿಲ್ಲೆಯ ಎಸ್ ಪಿ ಶ್ರೀ ಡಾ. ಗೋಪಾಲ್ ಬ್ಯಾಕೋಡ್, ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ತಾಯಿಯನ್ನು ಕೊಂದು ತಂದೆಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm