ರಾಜ್ಯ ಕಾಂಗ್ರೇಸ್ ಸರ್ಕಾರದ ದಕ್ಷ ಮಂತ್ರಿ ಎಂದೇ ಹೆಸರಾದ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಜಿಡ್ಡುಗಟ್ಟಿದ ಆಡಳಿತಯಂತ್ರಕ್ಕೆ ಗರಂ ಆಗಿದ್ದಾರೆ. ಧಾರವಾಡದಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷದ ಧೋರಣೆ, ಸಚಿವರ ಸಿಟ್ಟಿಗೆ ಕಾರಣವಾಗಿದೆ. ಕೆಲಸದ ವಿಷಯದಲ್ಲಿ ನಾನು ಎಂದಿಗೂ ರಾಜಿ ಆಗೋದಿಲ್ಲ ಎಂದು ಎಚ್ಚರಿಸಿರುವ ಲಾಡ್, ಯಾವ ಮುಲಾಜಿಗೂ ಬಗ್ಗಲ್ಲ, ಒಂದು ವೇಳೆ ಸುಧಾರಿಸಿಕೊಳ್ಳದಿದ್ದರೆ ಕಠಿಣ ಕ್ರಮ ಗ್ಯಾರೆಂಟಿ ಎಂದು ಹೇಳಿದ್ದಾರೆ. ನಾವೆಷ್ಟೆ ಮೃದು ಹೃದಯಿಗಳಾದರು ಜಿಡ್ದುಗಟ್ಟಿದ ಆಡಳಿತಯಂತ್ರಕ್ಕೆ ತಹಬದಿಗೆ ತರಲು ಕಟುವಾಗಲೇಬೇಕಾಗಿದೆ ಎಂದು ತಿಳಿಸಿದ್ದಾರೆ.
ಜಿಡ್ಡುಗಟ್ಟಿದ ಆಡಳಿತಯಂತ್ರಕ್ಕೆ ಬೇಸತ್ರಾ, ಸಚಿವ ಸಂತೋಷ ಲಾಡ್ !
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm