ನಾನು ಕೂಡ ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇನೆ ಎಂದು ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಜನಸಂಪರ್ಕ ಸಭೆ ಒಂದರಲ್ಲಿ ಹೇಳಿರುವ ವಿಡಿಯೋಯೊಂದನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ. ನಾನು ಕೊಡ್ತೀನಿ ನೀವು ಕೊಡಬೇಕು ಎಂದು ಹೇಳುವ ಮೂಲಕ ಶಾಸಕರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರ ಇರುವಾಗ ಲಂಚ ಕೊಡುವುದು ಅನಿವಾರ್ಯ ಎಂದು ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆಯೇ ಎಂದು ಎಚ್ ಡಿ ಕೆ ಪ್ರಶ್ನಿಸಿದ್ದಾರೆ.
ನಾನು ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇನೆ ಎಂದ ಕಾಂಗ್ರೇಸ್ ಶಾಸಕ. ಎಚ್ ಡಿ ಕೆ ತಿರುಗೇಟು.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm