Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಕನ್ನಡ ರಾಜ್ಯೋತ್ಸವ, ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ 5 ಕನ್ನಡ ಹಾಡು ಕಡ್ಡಾಯ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಂದು ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು ಸೇರಿ ವಿವಿಧೆಡೆ ಗೊತ್ತುಪಡಿಸಿದ ಕನ್ನಡದ ಐದು ಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ಕನ್ನಡಾಂಬೆಗೆ ಗೀತೆ ನಮನ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. # ಕರ್ನಾಟಕ # ನಾಮಕರಣದ ಸುವರ್ಣ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

ನವೆಂಬರ್ 1 ರಂದು ಹಾಡಬೇಕಾದ ಐದು ಹಾಡುಗಳನ್ನು ಸಂಸ್ಕೃತಿ ಇಲಾಖೆ ಗೊತ್ತುಪಡಿಸಿದೆ. ಹುಯಿಲಗೋಳ ನಾರಾಯಣರ ” ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು”, ಕುವೆಂಪು ಅವರ ” ಎಲ್ಲಾದರೂ ಇರು ಎಂತಾದರು ಇರು “, ದ. ರಾ. ಬೇಂದ್ರೆಯವರ ” ಒಂದೇ ಒಂದೇ ಕರ್ನಾಟಕ ಒಂದೇ “, ಸಿದ್ದಯ್ಯ ಪುರಾಣಿಕರ ” ಹೊತ್ತಿತೋ ಹೊತ್ತಿತು ಕನ್ನಡದ ದೀಪ “, ಚೆನ್ನವೀರ ಕಣವಿಯವರ ” ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ” ಹಾಡುಗಳನ್ನು ಕಡ್ಡಾಯವಾಗಿ ಹಾಡುವಂತೆ ಆದೇಶ ಹೊರಡಿಸಲಾಗಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!