Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನಕಲಿ ಪತ್ರ, ದೂರು ಧಾಖಲಿಸಿದ ಡಿ ಕೆ ಶಿವಕುಮಾರ

ಹೈದ್ರಾಬಾದನಲ್ಲಿರುವ ಪ್ರತಿಷ್ಟಿತ ಕೈಗಾರಿಕೆಯೊಂದನ್ನು ಬೆಂಗಳೂರಿಗೆ ಸ್ಥಳಾಂತರಿಸುವಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹೆಸರಲ್ಲಿ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ನಕಲಿ ಪತ್ರವಾಗಿದ್ದು, ಈ ಸಂಬಂದ ಡಿ ಕೆ ಶಿವಕುಮಾರ ಅವರು ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ಧಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಐಪೋನ್ ತಯಾರಕ ಆಪಲ್, ತನ್ನ ವೈರ್ ಲೆಸ್ ಇಯರ್ ಬಡ್ಸ್ ಏರ್ ಪಾಡ್ ಗಳನ್ನು ತಯಾರಿಸಲಿದ್ದು, 2024 ರ ಡಿಸೆಂಬರ್ ನಲ್ಲಿ ಉತ್ಪಾದನೆ ಆರಂಭಿಸಲಿದೆ. ಕಂಪನಿ ಇದಕ್ಕಾಗಿ 400 ಮಿಲಿಯನ್ ಡಾಲರ್ ಹೂಡಿಕೆ ಮಾಡಿದೆ ಎನ್ನಲಾಗಿದೆ. 

ಪಕ್ಕದ ತೆಲಂಗಾಣದಲ್ಲಿ ವಿಧಾನ ಸಭಾ ಚುನಾವಣೆಗಳು ನಡೆದಿದ್ದು, ಬಿ ಆರ್ ಎಸ್ ಹಾಗೂ ಕಾಂಗ್ರೇಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ನಕಲಿ ಪತ್ರ ಹರಿಬಿಟ್ಟು, ಕಾಂಗ್ರೇಸ್ ಮೇಲೆ ಗೂಬೆ ಕೂರಿಸುವ ಶಂಕೆ ವ್ಯಕ್ತವಾಗಿದೆ. ನಕಲಿ ಪತ್ರದ ಜಾಲವನ್ನು ಕಂಡು ಹಿಡಿಯಲು ಮತ್ತು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಡಿ ಕೆ ಶಿವಕುಮಾರ ದೂರು ಧಾಖಲಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!