ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಧಾರವಾಡ ಶಹರ ಠಾಣೆ ಇನ್ಸಪೆಕ್ಟರ ಜೊತೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ನಡೆದುಕೊಂಡ ರೀತಿಯ ಬಗ್ಗೆ ನಾಗೇಶ ಕಲಬುರಗಿ ಕಿಡಿ ಕಾರಿದ್ದಾರೆ. ಇನ್ಸಪೆಕ್ಟರ ತಪ್ಪು ಮಾಡಿದರೆ, ಕಚೇರಿ ಒಳಗಡೆ ಕರೆದು ಹೇಳಬೇಕಿತ್ತು. ಹೀಗೆ ಒಬ್ಬ ಸರ್ಕಾರಿ ಅಧಿಕಾರಿಯನ್ನು ಕಾರ್ಯಕರ್ತರ ಮುಂದೆ ಅವಮಾನಿಸುವದು ಅವರಿಗೆ ಶೋಭೆ ತರಲ್ಲ ಎಂದು ಹೇಳಿದ್ದಾರೆ. ಒಬ್ಬ ಕೇಂದ್ರ ಸಚಿವ ಈ ರೀತಿ ಎಲ್ಲರ ಎದುರು ಧಮಕಿ ಹಾಕಿದರೆ, ಜನಸಾಮಾನ್ಯರು ಪೊಲೀಸರ ಜೊತೆ ಹೇಗೆ ನಡೆದುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಸಚಿವ ಪ್ರಲ್ಲಾದ ಜೋಶಿಯವರ ದುಂಡಾವರ್ತನೆ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವದಾಗಿ ಹೇಳಿರುವ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರಗಿ, ಪ್ರಧಾನಿಯವರಿಗೆ ಆ ವಿಡಿಯೋ ಕಳಿಸುತ್ತೇನೆ ಎಂದಿದ್ದಾರೆ.
ಕೇಂದ್ರ ಸಚಿವ ಪ್ರಲ್ಲಾದ ಜೋಶಿ ವರ್ತನೆಗೆ ನಾಗೇಶ ಕಲಬುರಗಿ ಕಿಡಿ.
RELATED LATEST NEWS
Top Headlines
ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ
26/10/2024
7:28 pm
ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ
ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ
26/10/2024
1:12 pm
ದುಂಡಿಗೌಡರ ಗುಡುಗು ಬೊಮ್ಮಾಯಿ ವಿರುದ್ಧ ಸೆಟೆದು ನಿಂತ ಪಂಚಮಸಾಲಿ ನಾಯಕರು
25/10/2024
12:57 pm