Download Our App

Follow us

Home » ರಾಜಕೀಯ » ಧಾರವಾಡದಲ್ಲಿಂದು ಕೈ ನಾಯಕರ ಸಭೆ. ಲೋಕಸಭಾ ಚುನಾವಣೆ ಚರ್ಚೆ

ಧಾರವಾಡದಲ್ಲಿಂದು ಕೈ ನಾಯಕರ ಸಭೆ. ಲೋಕಸಭಾ ಚುನಾವಣೆ ಚರ್ಚೆ

ರಾಜ್ಯದ ಪ್ರತಿಷ್ಟಿತ ಲೋಕಸಭಾ ಕ್ಷೇತ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಧಾರವಾಡದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಧಾರವಾಡದ ಮಯೂರ ರೆಸಾರ್ಟ್ ನಲ್ಲಿ ಸಂಜೆ 4 ಘಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರವನ್ನು ತನ್ನ ಕೈ ವಶ ಮಾಡಿಕೊಳ್ಳಬೇಕು ಎಂದು ಹವಣಿಸುತ್ತಿರುವ ಕಾಂಗ್ರೇಸ್ ಪಕ್ಷದ ನಾಯಕರು ಚರ್ಚೆ ನಡೆಸಲಿದ್ದಾರೆ. ಟಿಕೇಟ್ ಪಡೆಯಲು ಹತ್ತಕ್ಕೂ ಹೆಚ್ಚು ಜನರ ನಡುವೆ ಪೈಪೋಟಿ ಇದ್ದು, ಅವರೆಲ್ಲರ ಜೊತೆ ಲಕ್ಷ್ಮೀ ಹೆಬ್ಬಾಳಕರ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಒಂದು ಹಂತದ ಸಭೆ ನಡೆದಿದ್ದು, ಇದೀಗ ಎರಡನೇ ಬಾರಿಗೆ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಸಭೆ ನಡೆಯಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!