Download Our App

Follow us

Home » ರಾಜಕೀಯ » ಧಾರವಾಡ ಲೋಕಸಭಾ ಕ್ಷೇತ್ರ. ಕಾಂಗ್ರೇಸ್ ಬೆಂಬಲಿಸಲಿರುವ ಆಮ್ ಆದ್ಮಿ ಪಕ್ಷ.

ಧಾರವಾಡ ಲೋಕಸಭಾ ಕ್ಷೇತ್ರ. ಕಾಂಗ್ರೇಸ್ ಬೆಂಬಲಿಸಲಿರುವ ಆಮ್ ಆದ್ಮಿ ಪಕ್ಷ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಿಪ್ರಗತಿಯಲ್ಲಿ ನಡೆದಿವೆ. ಬಿಜೆಪಿ ತೆಕ್ಕೆಯಲ್ಲಿರುವ ಧಾರವಾಡ ಲೋಕಸಭಾ ಕ್ಷೇತ್ರವನ್ನು ಹೇಗಾದರು ಮಾಡಿ ವಶಕ್ಕೆ ಪಡೆಯಬೇಕು ಎಂದು ಪಣ ತೊಟ್ಟಿರುವ ಕಾಂಗ್ರೇಸ್ ರಣತಂತ್ರ ಹೆಣೆಯುತ್ತಿದೆ.  ಧಾರವಾಡ ಜಿಲ್ಲೆಯಲ್ಲಿ ತಕ್ಕ ಮಟ್ಟಿನ ಸಂಘಟನೆ ಹೊಂದಿರುವ ಆಮ್ ಆದ್ಮಿ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಿರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂಧಿಸಿರುವ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಪ್ರವೀಣ ನಡಕಟ್ಟಿ, ಇಂದು ಅಥವಾ ನಾಳೆ ಕಾಂಗ್ರೇಸ್ ಅಭ್ಯರ್ಥಿ ಪರ ಬೆಂಬಲ ಘೋಷಿಸಲಿದ್ದಾರೆ ಎನ್ನಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!