ಬೆಂಗಳೂರಿನ ಹೈಕೋರ್ಟನಲ್ಲಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋರ್ಟ ಹಾಲ್ ಸಂಖ್ಯೆ 1 ರ ಎದುರು ಈ ಘಟನೆ ನಡೆದಿದೆ.
ಮೈಸೂರು ಮೂಲದ ಶ್ರೀನಿವಾಸ ಎಂಬಾತ ಬ್ಲೇಡ್ ನಿಂದ ತನ್ನ ಕೈಯನ್ನು ಕೊಯ್ದುಕೊಂಡಿದ್ದು, ತಕ್ಷಣ ಅವನನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಪೊಲೀಸರು ಪ್ರಕರಣ ಧಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.