Download Our App

Follow us

Home » ರಾಜಕೀಯ » ಹುಬ್ಬಳ್ಳಿ ಫಯಾಜ್ ಬಗ್ಗೆ ಮಾತಾಡೋ ಪ್ರಲ್ಲಾದ ಜೋಶಿ, ಪ್ರಜ್ವಲ್ ರೇವಣ್ಣ ಬಗ್ಗೆ ಮಾತಾಡಲಿ / ಸಿ ಎಮ್ ಇಬ್ರಾಹಿಂ.

ಹುಬ್ಬಳ್ಳಿ ಫಯಾಜ್ ಬಗ್ಗೆ ಮಾತಾಡೋ ಪ್ರಲ್ಲಾದ ಜೋಶಿ, ಪ್ರಜ್ವಲ್ ರೇವಣ್ಣ ಬಗ್ಗೆ ಮಾತಾಡಲಿ / ಸಿ ಎಮ್ ಇಬ್ರಾಹಿಂ.

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣದಲ್ಲಿ ತನಿಖೆಗೆ ಅಗತ್ಯ ಸಹಕಾರ ಕೊಟ್ಟು, ಆರೋಪಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳುವದನ್ನು ಬಿಟ್ಟು, ಪ್ರಲ್ಲಾದ ಜೋಶಿ, ನೇಹಾ ಕೊಲೆಯನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಿ ಎಮ್ ಇಬ್ರಾಹಿಂ ಆರೋಪಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ ಎಮ್ ಇಬ್ರಾಹಿಂ, ಹುಬ್ಬಳ್ಳಿ ಫಯಾಜ್ ಬಗ್ಗೆ ಮಾತಾಡೋ ಜೋಶಿ, ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತಾಡುತ್ತಿಲ್ಲ ಎಂದು ಪ್ರಶ್ನಿಸಿದ್ರು. 

ಹುಬ್ಬಳ್ಳಿ ಫಯಾಜ್ ಕೈಯಲ್ಲಿ ಒಂದು ಕೊಲೆಯಾಗಿದೆ. ಪ್ರಜ್ವಲ್ ರೇವಣ್ಣ 600 ಹೆಣ್ಮಕ್ಳಳ ಶೀಲ, ಹರಾಜು ಮಾಡಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಸಿಕೊಳ್ಳುವದಕ್ಕೆ, ಸಿ ಎಮ್ ಇಬ್ರಾಹಿಂ ಆಕ್ಷೇಪ ವ್ಯಾಕ್ತಪಡಿಸಿದ್ರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!