Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

MDH ಹಾಗೂ EVEREST ಮಸಾಲೆಯಲ್ಲಿ ಹಾನಿಕಾರಕ ರಸಾಯನಿಕ ಪತ್ತೆ

 

 

 

ವಿಶ್ವಾಧ್ಯಂತ ಅತ್ಯಂತ ಗರಿಷ್ಟ ಮಟ್ಟದಲ್ಲಿ ಮಾರಾಟವಾಗುತ್ತಿದ್ದ ಭಾರತದ MDH ಹಾಗೂ everest ಮಸಾಲೆ ಉತ್ಪನ್ನಗಳ ಮೇಲೆ ನೇಪಾಳ ಸರ್ಕಾರ ನಿಷೇಧ ಹೇರಿದೆ. MDH ಹಾಗೂ everest ಮಸಾಲೆಗಳಲ್ಲಿ ಹಾನಿಕಾರಕ ರಸಾಯನಿಕ ಪತ್ತೆಯಾಗಿದೆ. ಇದನ್ನು ಬಳಸುವದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುತ್ತದೆ ಎಂದು ನೇಪಾಳ ಸರ್ಕಾರದ ಆಹಾರ ಗುಣಮಟ್ಟ ನಿಯಂತ್ರಣ ಪ್ರಾಧಿಕಾರ ತಿಳಿಸಿದೆ.

ಹಾನಿಕಾರಕ ರಸಾಯನಿಕ ಇರುವ ಇವೆರಡು ಉತ್ಪನ್ನಗಳನ್ನು ಈಗಾಗಲೇ ಸಿಂಗಪುರ ಹಾಗೂ ಹಾಂಗ್ ಕಾಂಗ್ ನಲ್ಲಿಯೂ ನಿಷೇಧ ಹೇರಲಾಗಿದ್ದು, ಭಾರತದಲ್ಲಿ ಮಾತ್ರ ಎಂದಿನಂತೆ ಮಾರಾಟ ಮಾಡಲಾಗುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!