Download Our App

Follow us

Search
Close this search box.
Home » 404 – Page Not Found

ನಾಳೆ ಹುಬ್ಬಳ್ಳಿಗೆ ಪ್ರಲ್ಲಾದ ಜೋಶಿ ಆಗಮನ. ಕೇಂದ್ರ ಸಚಿವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಸಜ್ಜಾದ ಕೇಸರಿ ಪಡೆ.

ನರೇಂದ್ರ ಮೋದಿ ನೇತ್ರತ್ವದ ಸರ್ಕಾರದಲ್ಲಿ ಎರಡನೇ ಬಾರಿ ಕೇಂದ್ರ ಸಚಿವರಾಗಿರುವ ಪ್ರಲ್ಲಾದ ಜೋಶಿ ನಾಳೆ ತವರು ಕ್ಷೇತ್ರ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 

ಜೋಶಿಯವರು ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ನವಿಕರಿಸಬಹುದಾದ ಇಂಧನ ಸಚಿವರಾಗಿ ಪದ ಗ್ರಹಣ ಮಾಡಿದ್ದಾರೆ.

ನೆಚ್ಚಿನ ನಾಯಕ ಪ್ರಲ್ಲಾದ ಜೋಶಿಯವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲು ಭಾಜಪ ಕಾರ್ಯಕರ್ತರು ಸಜ್ಜಾಗಿದ್ದಾರೆ. ಮಧ್ಯಾಹ್ನ 3 ಘಂಟೆಗೆ ಆಗಮಿಸಲಿರುವ ಜೋಶಿಯವರನ್ನು ಮೆರವಣಿಗೆ ಮೂಲಕ ಪಕ್ಷದ ಕಚೇರಿಗೆ ಬರಮಾಡಿಕೊಳ್ಳಲು ಭರದ ಸಿದ್ಧತೆ ನಡೆದಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!