Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನವಲಗುಂದದ ನಗುಮುಖದ ಸರದಾರ, ಹನುಮಂತಪ್ಪ ಭೋವಿ ಇನ್ನಿಲ್ಲ. ಸೋಮವಾರ 10 ಘಂಟೆಗೆ ಅಂತ್ಯಕ್ರೀಯೆ

ನವಲಗುಂದದ ಹಿರಿಯರು, ರಾಮಲಿಂಗ ಓಣಿಯ ನಿವಾಸಿಯಾದ ನಿವೃತ್ತ ಯೋಧ, ಹನುಮಂತಪ್ಪ ಹುಚ್ಚಪ್ಪ ಭೋವಿ( 82) ಭಾನುವಾರ ನಿಧನರಾದರು. ಮೃತರಿಗೆ ಪತ್ನಿ, 4 ಜನ ಪುತ್ರರು, ಓರ್ವ ಪುತ್ರಿ ಇದ್ದಾರೆ. 

ಹಿರಿಯ ಪತ್ರಕರ್ತ ಹುಚ್ಚಪ್ಪ ಭೋವಿ ಮೃತರ ಪುತ್ರರಲ್ಲಿ ಒಬ್ಬರಾಗಿದ್ದಾರೆ. ಮೃತರ ನಿಧನಕ್ಕೆ ಪಂಚಗ್ರಹ ಹಿರೇಮಠದ ಸಿದ್ದೇಶ್ವರ ಶಿವಾಚಾರ್ಯರು, ಗವಿಮಠದ ಬಸವಲಿಂಗ ಸ್ವಾಮೀಜಿ, ಅಜಾತ ನಾಗಲಿಂಗ ಮಠದ ವೀರಯ್ಯ ಸ್ವಾಮೀಜಿ, ಶಾಸಕ ಎನ್. ಎಚ್. ಕೋನರಡ್ಡಿ, ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಕೆ. ಎನ್. ಗಡ್ಡಿ, ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷರಾದ ವಿನೋದ ಅಸೂಟಿ, ಕೆಪಿಸಿಸಿ ಸದ್ಯಸರಾದ ವಿಜಯ ಕುಲಕರ್ಣಿ ಹಾಗೂ ಮಾಜಿ ಸೈನಿಕರು, ಪತ್ರಕರ್ತರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!