Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಕುಖ್ಯಾತ ಕಳ್ಳರ ಭೇಟೆಯಾಡಿದ ಗದಗ ಪೊಲೀಸರು

ಗದಗ ಶಹರದಲ್ಲಿ ತಲೆನೋವಾಗಿದ್ದ ಕಳ್ಳತನ ಪ್ರಕರಣ ಭೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದಾರೆ. 

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕಳ್ಳತನ ಮಾಡಿದ್ದ 401 ಗ್ರಾಮನಷ್ಟು ಬಂಗಾರ ಹಾಗೂ 2 ಲಕ್ಷ 80 ಸಾವಿರ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. 

ಗದಗ ಶಹರ ಠಾಣೆಯ 4 ಕಡೆ, ಬಡಾವಣೆ ಠಾಣೆಯ 1 ಮತ್ತು ಗ್ರಾಮೀಣ ಠಾಣೆ ವ್ಯಾಪ್ತಿಯ 1 ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. ಕಳ್ಳರನ್ನು ಪತ್ತೆ ಹಚ್ಚಲು ಗದಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ ವಿಶೇಷ ತಂಡಗಳನ್ನು ರಚಿಸಿದ್ದರು.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!