Download Our App

Follow us

Search
Close this search box.
Home » 404 – Page Not Found

ಶಿಗ್ಗಾವಿ ಉಪ ಚುನಾವಣೆ : ಮುಸ್ಲಿಮ ಬದಲು ಲಿಂಗಾಯತರಿಗೆ ಈ ಬಾರಿ ಕಾಂಗ್ರೇಸ್ ಟಿಕೇಟ!

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಸಭಾ ಸದಸ್ಯರಾದ ಬಳಿಕ ತೆರವು ಗೊಂಡಿರುವ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ. 

ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೇಟ ಪಡೆಯಲು ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತ ಹೊರಟಿದೆ. ಕಳೆದ ಸಲ ಸೋಲು ಅನುಭವಿಸಿರುವ ಯಾಸಿರಖಾನ ಪಠಾಣ ಮತ್ತೆ ಟಿಕೇಟ್ ಸಿಗುವ ಆಶಾಭಾವನೆ ಹೊಂದಿದ್ದಾರೆ. ಇದೆಲ್ಲದರ ಮಧ್ಯೆ ಹೊಸದೊಂದು ಹೆಸರು ಕೇಳಿ ಬಂದಿದೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಸೋಲು ಅನುಭವಿಸಿರುವ ಆನಂದ ಗಡ್ಡದೇವರಮಠ ಹೆಸರು ಕೇಳಿ ಬಂದಿದೆ. ಆನಂದ ಗಡ್ಡದೇವರಮಠರಿಗೆ ಟಿಕೇಟ ನೀಡಲು ಪಕ್ಷದ ಹೈಕಮಾಂಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. 

ಶಿಗ್ಗಾವ ಕ್ಷೇತ್ರದಲ್ಲಿ ಮುಸ್ಲಿಮ್ ಹಾಗೂ ಲಿಂಗಾಯತರು ಸಮ ಪ್ರಮಾಣದಲ್ಲಿದ್ದು, ಈ ಸಲ ಮುಸ್ಲಿಮ್ ಅಭ್ಯರ್ಥಿ ಬದಲು ಲಿಂಗಾಯತರಿಗೆ ಕಣಕ್ಕೆ ಇಳಿಸುವ ಸಾಧ್ಯತೆ ಗೋಚರಿಸುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!