Download Our App

Follow us

Home » ರಾಜಕೀಯ » ನಾಳೆ ಕಾರ್ಯಕರ್ತರನ್ನು ಭೇಟಿ ಮಾಡಲಿರುವ ಸಿ ಎಮ್, ಡಿಸಿಎಂ. ಮಧ್ಯಾಹ್ನ 3 ರಿಂದ 5 ಘಂಟೆಯವರೆಗೆ ಕಾರ್ಯಕರ್ತರ ಭೇಟಿಗೆ ಅವಕಾಶ. ಶಾಸಕರಿಗೆ ನೋ ಪರ್ಮಿಷನ್.

ನಾಳೆ ಕಾರ್ಯಕರ್ತರನ್ನು ಭೇಟಿ ಮಾಡಲಿರುವ ಸಿ ಎಮ್, ಡಿಸಿಎಂ. ಮಧ್ಯಾಹ್ನ 3 ರಿಂದ 5 ಘಂಟೆಯವರೆಗೆ ಕಾರ್ಯಕರ್ತರ ಭೇಟಿಗೆ ಅವಕಾಶ. ಶಾಸಕರಿಗೆ ನೋ ಪರ್ಮಿಷನ್.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ಜುಲೈ 6 ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಕಾರ್ಯಕರ್ತರ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ. 

ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಮಾತ್ರ ಬರುವಂತೆ ಸೂಚನೆ ನೀಡಲಾಗಿದೆ. ಈ ಸಭೆಗೆ ಶಾಸಕರಿಗೆ ಅವಕಾಶ ಇರುವದಿಲ್ಲ ಎಂದು ಕೆಪಿಸಿಸಿ ಕಚೇರಿ ತಿಳಿಸಿದೆ.

ಕಾಂಗ್ರೇಸ್ ಸರ್ಕಾರ ಬಂದ ನಂತರ ಮೊದಲ ಬಾರಿ ಕಾಂಗ್ರೇಸ್ ಕಾರ್ಯಕರ್ತರನ್ನು ಭೇಟಿ ಮಾಡುವ ಕಾರ್ಯಕ್ರಮ ಇದಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!