Download Our App

Follow us

Search
Close this search box.
Home » 404 – Page Not Found

ಶಾಸಕ ಅರವಿಂದ ಬೆಲ್ಲದರ ಮನೆಯಲ್ಲಿ ಪಂಚಮಸಾಲಿ ಶ್ರೀಗಳ ನೇತ್ರತ್ವದಲ್ಲಿ ಸಭೆ

ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರಗೊಳಿಸುವ ಉದ್ದೇಶದಿಂದ ಶಾಸಕ ಅರವಿಂದ ಬೆಲ್ಲದರ ಹುಬ್ಬಳ್ಳಿ ಮನೆಯಲ್ಲಿ ಪಂಚಮಸಾಲಿ ಶ್ರೀಗಳು ಸಭೆ ನಡೆಸಿದ್ರು. 

ಬೆಂಗಳೂರಿನಲ್ಲಿ ನಡೆಯಲಿರುವ ಮಳೆಗಾಲದ ಅಧಿವೇಶನದಲ್ಲಿ ಕೂಡಲಸಂಗಮದ ಪಂಚಮಸಾಲಿ ಶ್ರೀಗಳ ಹೋರಾಟಕ್ಕೆ ಶಕ್ತಿ ತುಂಬಲು ಸಮುದಾಯದ ಎಲ್ಲ ಶಾಸಕರು ದ್ವನಿ ಎತ್ತಲಿದ್ದೇವೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ. 

ಅನೇಕ ವರ್ಷಗಳಿಂದ ಸಮಾಜದ ಮಕ್ಕಳಿಗೆ ಮೀಸಲಾತಿ ಕೊಡಿಸುವ ಉದ್ದೇಶದಿಂದ ಹೋರಾಟ ನಡೆದಿದ್ದು, ಸರ್ಕಾರದ ಮೇಲೆ ಒತ್ತಡ ಹೇರಲಾಗುವದು ಎಂದು ಅವರು ತಿಳಿಸಿದರು. 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!