Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ 68 ರೌಡಿ ಶೀಟರಗಳಿಗೆ ಪರೇಡ್

ನಿವೃತ್ತರ ಸ್ವರ್ಗ, ಸಾಹಿತ್ಯದ ತವರೂರು, ಶೈಕ್ಷಣಿಕ ಕಾಶಿ ಎಂದೆಲ್ಲ ಕರೆಸಿಕೊಳ್ಳುವ ಧಾರವಾಡದಲ್ಲಿ ರೌಡಿಗಳ ಪರೇಡ ನಡೆಸಲಾಯಿತು. 

ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಇರುವ 68 ರೌಡಿ ಶೀಟರಗಳು ಹಾಗೂ ಸಂಘಟಿತ ಅಪರಾಧಗಳಲ್ಲಿ ತೊಡಗಿರುವ 10 ಜನರನ್ನು ತಂದು ಎಚ್ಚರಿಕೆ ನೀಡಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ ಅಪರಾಧಿಕ ಚಟುವಟಿಕೆ ಹತ್ತಿಕ್ಕಲು ಅವಳಿ ನಗರದ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಸಮಸ್ಯೆ ಇದ್ದಾಗ 112 ಗೆ ಕರೆ ಮಾಡುವಂತೆ ಇಲಾಖೆ ಮನವಿ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!