Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ವಿಧ್ಯಾಕಾಶಿ ಧಾರವಾಡದಲ್ಲಿ ಪೊಲೀಸ್ ಕಮಿಷನರ್ ರೌಂಡ್ಸ್. ಸಪ್ತಾಪುರದಲ್ಲಿ ವಿಧ್ಯಾರ್ಥಿಗಳ ಜೊತೆ ಸಂವಾದ

ಹುಬ್ಬಳ್ಳಿ ಧಾರವಾಡ ಮಹಾನಗರದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಅವರಿಂದು ವಿಧ್ಯಾಕಾಶಿ ಧಾರವಾಡದಲ್ಲಿ ರೌಂಡ್ಸ್ ಹಾಕಿದರು. 

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳು ಇರುವ ಸಪ್ತಾಪುರದಲ್ಲಿ, ತರಬೇತಿ ಪಡೆಯಲು ರಾಜ್ಯದ ಮೂಲೆ ಮೂಲೆಯಿಂದ ಬಂದಿರುವ ವಿಧ್ಯಾರ್ಥಿಗಳಿಗೆ ಬದುಕಿನ ಪಾಠ ಹೇಳಿಕೊಟ್ಟರು. 

ವಿಧ್ಯಾರ್ಥಿಗಳಿಗೆ, ದುಶ್ಚಟಗಳಿಂದ ದೂರ ಇರುವಂತೆ ಹೇಳಿದ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಅವರು, ಅಪ್ಪ ಅಮ್ಮ ಕಷ್ಟಪಟ್ಟು ನಿಮ್ಮನ್ನು ಓದಲು ಕಳಿಸಿದ್ದಾರೆ. ಇಲ್ಲಿಂದ ಸಾಧನೆ ಮಾಡಿ, ತಂದೆ ತಾಯಿಗೆ ಗೌರವ ತಂದು ಕೊಡಿ ಎಂದು ಹೇಳಿದರು. 

ವಿವಿಧ ಹುದ್ದೆಗಳಿಗೆ ತರಬೇತಿ ಪಡೆಯಲು ಬಂದ ವಿಧ್ಯಾರ್ಥಿಗಳ ಜೊತೆ ರಸ್ತೆಯಲ್ಲಿಯೇ ನಿಂತು ನೀತಿ ಪಾಠ ಮಾಡಿದ ಪೊಲೀಸ್ ಕಮಿಷನರ್, ವಿಧ್ಯಾರ್ಥಿಗಳ ಮನಸ್ಸು ಗೆದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!