Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಭಾರತದಲ್ಲಿರುವ ಮುಸ್ಲಿಮರು ಹಿಂದುಗಳು. ಲಿಂಗಾಯತರು, ಬ್ರಾಹ್ಮಣರಿಗೆ ಕೃತಜ್ಞರಾಗಿರಬೇಕು. ಹಿಂದು ಧರ್ಮ ಸತ್ಯ ಸನಾತನ – ವಚನಾನಂದ ಶ್ರೀ

ಭಾರತದಲ್ಲಿರುವ ಮುಸ್ಲಿಮರು ಹಿಂದೂಗಳು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. 

ಹಾವೇರಿಯಲ್ಲಿ ಮಾತನಾಡಿದ ಅವರು ಹಿಂದು ಧರ್ಮ ಸತ್ಯ ಸನಾತನವಾದದ್ದು, ಆರ್ಯರು ಸಹ ಹಿಂದು ಧರ್ಮದ ಭಾಗವಾಗಿದ್ದರು ಎಂದಿರುವ ಅವರು, ಲಿಂಗಾಯತರನ್ನು ಉದ್ದಾರ ಮಾಡಲು ಬ್ರಾಹ್ಮಣರಾಗಿದ್ದ ಬಸವಣ್ಣ ಬರಬೇಕಾಯಿತು ಎಂದಿದ್ದಾರೆ. 

ಹಾಗಾಗಿ ಬ್ರಾಹ್ಮಣರಿಗೆ ನಾವು ಕೃತಜ್ಞರಾಗಿರಬೇಕು ಎಂದು ವಚನಾನಂದ ಸ್ವಾಮೀಜಿ ಹೇಳಿದರು. ಧರ್ಮ ಆಚರಣೆ ಮನೆಯಲ್ಲಿರಬೇಕು ಎಂದ ಸ್ವಾಮೀಜಿ, ದೇಶ ಸಮುದಾಯ ಅಂತ ಬಂದಾಗ ನಾವೆಲ್ಲಾ ಹಿಂದುಗಳೆ ಎಂದರು.

ಇನ್ನು ಶ್ರೀಲಂಕಾ ಹಾಗೂ ಅಪಘಾನಿಸ್ಥಾನದವರು ಹಿಂದುಗಳು ಎಂದು ವಚನಾನಾನಂದ ಶ್ರೀಗಳು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!