Download Our App

Follow us

Search
Close this search box.
Home » 404 – Page Not Found

ಶಾಲಾ ಮಕ್ಕಳಿದ್ದ ಬಸ್ಸಿಗೆ KSRTC ಬಸ್ಸು ಡಿಕ್ಕಿ. ಇಬ್ಬರು ಮಕ್ಕಳ ಸಾವು. ಶಿಕ್ಷಕರ ದಿನಾಚರಣೆಯಂದು ನಡೆಯಿತು ದುರ್ಘಟನೆ

ಕೆಎಸ್‌ಆರ್‌ಟಿಸಿ ಬಸ್‌ಗೆ ಲಾಯಲಾ ಶಾಲೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ. 

ಘಟನೆಯಲ್ಲಿ ಇಬ್ಬರು ಮಕ್ಕಳು ಬಲಿಯಾಗಿದ್ದು, 10 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. 

ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಮುಗಿಸಿ ಶಾಲಾ ಬಸ್ಸಿನಲ್ಲಿ ಮನೆಗೆ ಮರಳುತ್ತಿರುವಾಗ ಈ ದುರ್ಘಟನೆ ನಡೆದಿದೆ. 

ಶಿಕ್ಷಕರ ದಿನಾಚರಣೆಯ ದಿನವೇ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಕಪಗಲ್ ಬಳಿ ಶಾಲಾ ಮಕ್ಕಳ ಬಸ್ ಅಪಘಾತದ ಸುದ್ದಿ ಕೇಳಿ ಪಾಲಕರು ಆಘಾತಗೊಂಡಿದ್ದು, ಗಾಯಗೊಂಡ ಮಕ್ಕಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಜನ ಪ್ರಾರ್ಥಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!