Download Our App

Follow us

Home » ವನ್ಯಜೀವಿ » ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿರತೆ ಓಡಾಟ. ಅತ್ತಿಂದಿತ್ತ ಓಡಾಡದಂತೆ ಜನರಲ್ಲಿ ಮನವಿ

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಚಿರತೆ ಓಡಾಟ. ಅತ್ತಿಂದಿತ್ತ ಓಡಾಡದಂತೆ ಜನರಲ್ಲಿ ಮನವಿ

ಕಳೆದ ಒಂದು ತಿಂಗಳಿನಿಂದ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಆವರಣದಲ್ಲಿ ಚಿರತೆಯೊಂದು ಓಡಾಡುತ್ತಿದ್ದು, ಅದನ್ನು ಸೆರೆ ಹಿಡಿಯಲು ರವಿವಾರ ಕಾರ್ಯಾಚರಣೆ ನಡೆಯಲಿದೆ. 

ವಿವಿ ಆವರಣದಲ್ಲಿರುವ ಅಮರ ಜವಾನ ವೃತ್ತದಿಂದ ಗ್ರಂಥಾಲಯ ಮಾರ್ಗವಾಗಿ, ಮಲಪ್ರಭಾ ವಸತಿ ನಿಲಯದ ಕಡೆ ಓಡಾಡದಂತೆ ಕರ್ನಾಟಕ ವಿಶ್ವ ವಿದ್ಯಾಲಯ ನೋಟಿಸ್ ಹೊರಡಿಸಿ, ಮನವಿ ಮಾಡಿದೆ. 

ಚಿರತೆ ಸೆರೆ ಹಿಡಿಯಲು ವಿಶೇಷ ತಂಡವೊಂದು ಬಂದಿದ್ದು, ರವಿವಾರ ಬೆಳಿಗ್ಗೆ 6 ರಿಂದ ಸೋಮವಾರ ಬೆಳಿಗ್ಗೆ 6 ರ ವರೆಗೆ ಸಂಚಾರ ನಿರ್ಭಂಧಿಸಿ ಆದೇಶ ಹೊರಡಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!