Download Our App

Follow us

Home » ರಾಜಕೀಯ » ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ

ಶಿಗ್ಗಾವಿಯಲ್ಲಿ ಬೆಳಗಾವಿ ಸಾಹುಕಾರ ಠಿಕಾಣಿ. ರಣತಂತ್ರ ರೂಪಿಸುತ್ತಿರುವ ಸತೀಶ್ ಜಾರಕಿಹೊಳಿ

ಶಿಗ್ಗಾವಿ ಉಪಚುನಾವಣೆಯ ಕಣ ರಂಗೇರಿದೆ. ನಿನ್ನೇ ನಾಮಪತ್ರ ಸಲ್ಲಿಕೆಯಾದ ಬಳಿಕ ಶಿಗ್ಗಾವಿ ಕ್ಷೇತ್ರದಲ್ಲಿ ಉಳಿದಿರುವ ಸಚಿವ ಸತೀಶ ಜಾರಕಿಹೊಳಿ, ಬೂತ್ ಮಟ್ಟದ ಸಭೆ ನಡೆಸಿ, ರಣತಂತ್ರ ಹೆಣೆಯುತ್ತಿದ್ದಾರೆ. 

ಕಳೆದ 2 ದಿನಗಳಿಂದ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಡುಬಿಟ್ಟಿರೋ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ, ಖಾಸಗಿ ಹೊಟೇಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. 

ಪ್ರತಿ ಮತಗಟ್ಟೆಯ ಮತದಾರರ ಪಟ್ಟಿ ಪಡೆಯುತ್ತಿರೋ ಸತೀಶ್ ಜಾರಕಿಹೊಳಿ, ಅಹಿಂದ ಮತಗಳು ಚದುರಿ ಹೋಗದಂತೆ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. 

ಬಸವರಾಜ ಬೊಮ್ಮಾಯಿ ರಣತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಕಾರ್ಯಕರ್ತರಿಗೆ ಟಾಸ್ಕ್ ನೀಡುತ್ತಿದ್ದಾರೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು

Live Cricket

error: Content is protected !!