Download Our App

Follow us

Home » ಕರ್ನಾಟಕ » ಚಳಿಗಾಲ ಅಧಿವೇಶನಕ್ಕೆ ಬೆಳಗಾವಿ ಸಜ್ಜು. ನಾಳೆಯಿಂದ ಕಲಾಪ ಆರಂಭ.

ಚಳಿಗಾಲ ಅಧಿವೇಶನಕ್ಕೆ ಬೆಳಗಾವಿ ಸಜ್ಜು. ನಾಳೆಯಿಂದ ಕಲಾಪ ಆರಂಭ.

ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 

ನಾಳೆಯಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. 

ಮತ್ತೊಂದೆಡೆ ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ರೂಪುರೇಷೆ ಸಿದ್ದಪಡಿಸಿದ್ರೆ, ಸರ್ಕಾರ ಸಹ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಗೆ ಉತ್ತರಿಸಲು ಸಿದ್ದತೆ ಮಾಡಿಕೊಂಡಿದೆ.

ಮೈಸೂರಿನ ಮೂಡಾ ಹಗರಣ, ವಕ್ಫ ವಿಚಾರ, ವಾಲ್ಮೀಕಿ ಹಗರಣ, ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಸದ್ದು ಮಾಡುವ ಸಾಧ್ಯತೆ ಇದೆ.

ಇದೇ ವೇಳೆ ಕಾಂಗ್ರೇಸ್ ಸರ್ಕಾರ ಸಹ, ಕೊರೋನಾ ಸಮಯದಲ್ಲಿ ನಡೆದ ಬ್ರಷ್ಟಾಚಾರದ ಮೈಕಲ್ ಕುನ್ನಾ ವರದಿ, ಬಿ ಡಿ ಎ ಹಗರಣ, ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟಗಳಂತಹ ವಿಷಯ ಪ್ರಸ್ತಾಪಿಸಲು ತಯಾರಾಗಿದೆ.

ನಾಳೆ ಕಲಾಪ ಆರಂಭವಾಗುತ್ತಿದ್ದಂತೆ ಅಗಲಿದ ನಾಯಕರುಗಳಿಗೆ ಸಂತಾಪ ಸೂಚಿಸಿದ ಬಳಿಕ ಅಧಿಕೃತ ಕಲಾಪ ಆರಂಭವಾಗಲಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!