Download Our App

Follow us

Home » ಕರ್ನಾಟಕ » ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ಪಿ ಎಸ್ ಐ ಹುದ್ದೆಗೆ ಆಯ್ಕೆಯಾಗಿದ್ದ ಶಿವರಾಜಕುಮಾರ ಇನ್ನಿಲ್ಲ

ಮೊನ್ನೆಯಷ್ಟೇ ನಡೆದಿದ್ದ 545 ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ, 178th Rank ಪಡೆಯುವ ಮೂಲಕ ಕೆಲಸ ಗಿಟ್ಟಿಸಿದ್ದ ಶಿವರಾಜಕುಮಾರ ನಿನ್ನೇ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಶಿವರಾಜ್ ಕುಮಾರ, ಬೆಂಗಳೂರು ನಗರ ಕಮಿಷನರೇಟ್ ನಲ್ಲಿ ಪಿ ಎಸ್ ಐ ಆಗಿ ಕೆಲಸ ಮಾಡಬೇಕಿತ್ತು. ಕಳೆದ ನಾಲ್ಕು ವರ್ಷಗಳಿಂದ ಪಿ ಎಸ್ ಐ ಆಗಲು ತಯಾರಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದರು.

ಶಿವರಾಜಕುಮಾರ ಲಿಂಗಸೂಗೂರು ತಾಲೂಕಿನ ರಾಂಪೂರ್ ಎಂಬ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!