Download Our App

Follow us

Home » ಕರ್ನಾಟಕ » ಧಾರವಾಡ ಜಿಲ್ಲಾ ಅಹಿಂದ ಒಕ್ಕೂಟದ ವಿಧ್ಯಾರ್ಥಿ ಘಟಕಕ್ಕೆ ಕಂಬಳಿ ನೇಮಕ

ಧಾರವಾಡ ಜಿಲ್ಲಾ ಅಹಿಂದ ಒಕ್ಕೂಟದ ವಿಧ್ಯಾರ್ಥಿ ಘಟಕಕ್ಕೆ ಕಂಬಳಿ ನೇಮಕ

ಅಹಿಂದ ವರ್ಗದ ಯುವ ನಾಯಕ ಚಂದ್ರಶೇಖರ ಕಂಬಳಿ ಇವರು, ಧಾರವಾಡ ಜಿಲ್ಲೆಯ ಅಹಿಂದ ಒಕ್ಕೂಟದ ವಿಧ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. 

ಅಹಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಚಂದ್ರಶೇಖರ ಕಂಬಳಿ, ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದಾರೆ. 

ಅಹಿಂದ ಒಕ್ಕೂಟದ ರಾಜ್ಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ, ಕಂಬಳಿಯವರನ್ನು ಧಾರವಾಡ ಜಿಲ್ಲಾ ವಿಧ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!