Download Our App

Follow us

Home » ಕಾನೂನು » ಧಾರವಾಡದ ದಕ್ಷ ಜಿಲ್ಲಾಧಿಕಾರಿ ದಿವ್ಯ ಪ್ರಭುರನ್ನು ಯಾಮಾರಿಸುತ್ತಿರುವ ಅಧಿಕಾರಿಗಳು. ನಾಳೆ ಕರ್ನಾಟಕ ಫೈಲ್ಸ್ ನಲ್ಲಿ ಧಾಖಲೆ ಬಿಡುಗಡೆ

ಧಾರವಾಡದ ದಕ್ಷ ಜಿಲ್ಲಾಧಿಕಾರಿ ದಿವ್ಯ ಪ್ರಭುರನ್ನು ಯಾಮಾರಿಸುತ್ತಿರುವ ಅಧಿಕಾರಿಗಳು. ನಾಳೆ ಕರ್ನಾಟಕ ಫೈಲ್ಸ್ ನಲ್ಲಿ ಧಾಖಲೆ ಬಿಡುಗಡೆ

ಧಾರವಾಡ ಜಿಲ್ಲೆಯಲ್ಲಿ ಜನಪರ ಕೆಲಸ ಮಾಡುತ್ತ, ಜನತೆಯ ಮನಸ್ಸು ಗೆದ್ದಿರುವ ದಕ್ಷ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಯಾಮಾರಿಸುವ ಕೆಲಸ ಅಧಿಕಾರಿಗಳಿಂದಲೇ ನಡೆಯುತ್ತಿದೆ.

ಧಾರವಾಡ ಜಿಲ್ಲಾಧಿಕಾರಿಗಳ ವ್ಯಾಪ್ತಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಅಧಿಕೃತ ಧಾಖಲೆಗಳು ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿವೆ. 

ಧಾರವಾಡ ಜಿಲ್ಲೆಗೆ ಜಿಲ್ಲಾಧಿಕಾರಿಯಾಗಿ ಬಂದ ನಂತರ ದಿವ್ಯ ಪ್ರಭು ಅವರು ಪಾರದರ್ಶಕತೆ ಕಾಯ್ದುಕೊಂಡಿದ್ದು, ಉತ್ತಮ ಜಿಲ್ಲಾಧಿಕಾರಿಯಾಗಿ ಹೊರಹೊಮ್ಮಿದ್ದಾರೆ. 

ಅಂತಹ ಜಿಲ್ಲಾಧಿಕಾರಿಗಳನ್ನು ಯಾಮಾರಿಸುವ ಹಂತಕ್ಕೆ ಅಧಿಕಾರಿಗಳು ಬಂದು ನಿಂತಿದ್ದು, ನಾಳೆ ಕರ್ನಾಟಕ ಫೈಲ್ಸ್ ಎಲ್ಲವನ್ನು ಬಯಲು ಮಾಡಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!