Download Our App

Follow us

Home » ಕರ್ನಾಟಕ » ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಪಾಲಿಕೆಯವರು ಅವತ್ತು ಎಚ್ಚೆತ್ತುಕೊಂಡಿದ್ದರೆ ಹುಬ್ಬಳ್ಳಿ ಅಚ್ಚವ್ವನ ಕಾಲೋನಿಯಲ್ಲಿ ಅಯ್ಯಪ್ಪ ಸ್ವಾಮಿಗಳ ಅವಘಡ ನಡೆಯುತ್ತಿರಲಿಲ್ಲ.

ಹುಬ್ಬಳ್ಳಿಯಲ್ಲಿ ನಡೆದ 8 ಜನ ಅಯ್ಯಪ್ಪ ಮಾಲಾಧಾರಿಗಳ ಘೋರ ದುರಂತದ ಹಿಂದೆ ಪಾಲಿಕೆಯ ನಿರ್ಲಕ್ಷ ಕಂಡು ಬಂದಿದೆ. 

ಅಂದು ಅನಧಿಕೃತವಾಗಿ ನಿರ್ಮಿಸಲಾಗಿದ್ದ ಅಯ್ಯಪ್ಪ ಸನ್ನಿಧಿಯನ್ನು ತೆರವುಗೊಳಿಸುವಂತೆ ಅಶೋಕ ಚಿಲ್ಲಣ್ಣವರ ಪಾಲಿಕೆಗೆ ಪತ್ರ ಬರೆದಿದ್ದರು. 

28-10-2022 ರಂದು ಅಶೋಕ ಚಿಲ್ಲಣ್ಣವರ ಬರೆದ ಪತ್ರದಲ್ಲಿ ಸರ್ವೇ ನಂಬರ 199 ಪ್ಲಾಟ ನಂಬರ 29 ನ ಪೂರ್ವ ಭಾಗದ ರಸ್ತೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣವಾಗಿದೆ ಎಂದು ಆಯುಕ್ತರಿಗೆ ತಿಳಿಸಿದ್ದರು. 

ಆದರೆ ಪಾಲಿಕೆಯ ಕಮಿಷನರ್ ನಿರ್ಲಕ್ಷ ವಹಿಸಿದ್ದರಿಂದ ಈ ಅವಘಡ ನಡೆದಿದೆ ಎಂದು ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!