Download Our App

Follow us

Home » ಕರ್ನಾಟಕ » ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಜನೇವರಿ 9 ರಂದು ಹುಬ್ಬಳ್ಳಿ ಬಂದ್ ಕರೆ

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ವಿರುದ್ದ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನೆವರಿ 9 ರಂದು ಹುಬ್ಬಳ್ಳಿ ಬಂದ್ ಗೆ ಕರೆ ಕೊಡಲಾಗಿದೆ. 

ವಿವಿಧ ಸಂಘಟನೆಗಳು ಹುಬ್ಬಳ್ಳಿ ಬಂದ್ ಗೆ ಕರೆ ಕೊಟ್ಟಿದ್ದು, ಅಂದು ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸಿ, ಬಂದ್ ಗೆ ಬೆಂಬಲ ಸೂಚಿಸಬೇಕು ಎಂದು ಸಂಘಟನೆ ಮುಖಂಡರು ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!