Download Our App

Follow us

Home » ಅಪರಾಧ » ಮಂಗಳೂರಿನ ಉಳ್ಳಾಲನಲ್ಲಿ ಬ್ಯಾಂಕ್ ದರೋಡೆ. ಬಂದೂಕು ತೋರಿಸಿ 15 ಕೋಟಿಯೊಂದಿಗೆ ಪರಾರಿ

ಮಂಗಳೂರಿನ ಉಳ್ಳಾಲನಲ್ಲಿ ಬ್ಯಾಂಕ್ ದರೋಡೆ. ಬಂದೂಕು ತೋರಿಸಿ 15 ಕೋಟಿಯೊಂದಿಗೆ ಪರಾರಿ

ಬೀದರನಲ್ಲಿ ATM ಗೆ ಹಾಕಲು ಬಂದಿದ್ದ ಹಣವನ್ನು ದರೋಡೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಹಾಡುಹಗಲೇ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಘಟನೆ ಮಂಗಳೂರಿನ ಉಲ್ಲಾಳದಲ್ಲಿ ನಡೆದಿದೆ. 

ಉಲ್ಲಾಳದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ, ಬ್ಯಾಂಕಿನಲ್ಲಿದ್ದ ಹಣ ಹಾಗೂ ಬಂಗಾರದ ಆಭರಣಗಳನ್ನು ಎಗರಿಸಿ ಪರಾರಿಯಾಗಿದ್ದಾರೆ. 

ಪ್ರಕರಣಕ್ಕೆ ಸಂಬಂದಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!