Download Our App

Follow us

Home » ಕಾನೂನು » ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ದುಡ್ಡು ದುರ್ಬಳಕೆ.

ಧಾರವಾಡ ಕೃಷಿ ವಿಶ್ವ ವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳ ದುಡ್ಡು ದುರ್ಬಳಕೆ.

ದೇಶದಲ್ಲಿ ಧಾರವಾಡದ ಕೃಷಿ ವಿಶ್ವ ವಿದ್ಯಾಲಯ ದೊಡ್ಡ ಹೆಸರು ಮಾಡಿದೆ. ದೊಡ್ಡ ಹೆಸರು ಮಾಡಿದ ವಿಶ್ವ ವಿದ್ಯಾಲಯದಲ್ಲಿ ಅಷ್ಟೇ ದೊಡ್ಡ ಪ್ರಮಾಣದ ಹಗರಣಗಳು ನಡೆಯುತ್ತಿರುವದು ಬೆಳಕಿಗೆ ಬಂದಿದೆ. 

scsp/tsp ಯೋಜನೆಯಡಿ, ದಲಿತ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಬಳಕೆಯಾಗಬೇಕಿದ್ದ 33 ಲಕ್ಷ ರೂಪಾಯಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವದು ಬೆಳಕಿಗೆ ಬಂದಿದೆ. 

ದಲಿತ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಕೃಷಿ ವಿ ವಿ ಕಿಯೋನಿಕ್ಸ್ ಜೊತೆ ಒಪ್ಪಂದ ಮಾಡಿಕೊಂಡಿತ್ತು. ಇನ್ನೇನು ತರಗತಿಗಳು ಆರಂಭವಾಗಬೇಕಿತ್ತು.

ಫಲಾನುಭವಿ ವಿಧ್ಯಾರ್ಥಿಗಳನ್ನು ಆಯ್ಕೆ ಮಾಡಿ ತರಬೇತಿ ಕೊಟ್ಟ ಬಳಿಕ ಕಿಯೋನಿಕ್ಸ್ ಗೆ ಹಣ ಪಾವತಿ ಮಾಡಬೇಕಿತ್ತು. ಆದರೆ ಕೃಷಿ ವಿ ವಿ ಕುಲಪತಿ ಪಾಟೀಲ, ಇದಾವದನ್ನು ಮಾಡದೆ, ದಲಿತ ವಿದ್ಯಾರ್ಥಿಗಳಿಗೆ ತರಬೇತಿ ನೀಡದಿದ್ದರು, ಕಿಯೋನಿಕ್ಸ್ ಗೆ 33 ಲಕ್ಷ ಹಣ ಬಿಡುಗಡೆ ಮಾಡಿದ್ದು, ದಲಿತ ವಿದ್ಯಾರ್ಥಿಗಳಿಗೆ ವಂಚನೆ ಮಾಡಿದಂತಾಗಿದೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!