Download Our App

Follow us

Home » ಕಾನೂನು » ಕರ್ನಾಟಕದಲ್ಲಿ ಗೌರವದಿಂದ ಸಾಯುವ ಹಕ್ಕು. ಹೊಸ ಕಾನೂನು

ಕರ್ನಾಟಕದಲ್ಲಿ ಗೌರವದಿಂದ ಸಾಯುವ ಹಕ್ಕು. ಹೊಸ ಕಾನೂನು

ಮಾರಣಾಂತಿಕ ರೋಗಿಗಳಿಗೆ ಗೌರವದಿಂದ ಸಾಯುವ ಹಕ್ಕು ನೀಡಿ ಸರ್ಕಾರ ಹೊಸ ಕಾನೂನನ್ನು ಪರಿಚಯಿಸಿದೆ. 

ಈ ಮೂಲಕ ಕರ್ನಾಟಕ ದೇಶದಲ್ಲಿ ಮೊದಲ ಬಾರಿಗೆ ಈ ಕಾನೂನನ್ನು ಜಾರಿಗೆ ತಂದ ಹೆಗ್ಗಳಿಕೆಗೆ ಪಾತ್ರವಾಗಿದೆ. 

ಸುಪ್ರೀಂ ಕೋರ್ಟ್ ತೀರ್ಪನ್ನು ಅನುಸರಿಸಿ, ಆಸ್ಪತ್ರೆಗಳು ಮತ್ತು ಜಿಲ್ಲೆಗಳಲ್ಲಿ ಚೇತರಿಸಿಕೊಳ್ಳುವ ನಿರೀಕ್ಷೆಯಿಲ್ಲದ ಅಥವಾ ಜೀವಾವಧಿ ಚಿಕಿತ್ಸೆಯಿಂದ ಇನ್ನು ಮುಂದೆ ಪ್ರಯೋಜನ ಇಲ್ಲದ , ಅಂತಿಮ ಹಂತದ ರೋಗಿಗಳಿಗೆ “ಘನತೆಯಿಂದ ಸಾಯುವ ಹಕ್ಕನ್ನು” ಪ್ರಮಾಣೀಕರಿಸಲು ಮಂಡಳಿಗಳನ್ನು ಸ್ಥಾಪಿಸಲು ಅನುಮೋದನೆ ನೀಡಿದೆ.

ರಾಜ್ಯ ಸರ್ಕಾರ ಈ ಕಾನೂನಿನ ಅನ್ವಯ ಕೆಲವು ಸೂಚನೆಗಳನ್ನು ನೀಡಿದ್ದು, ಅದರ ಪ್ರಕಾರವೇ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ.

ಅನಾರೋಗ್ಯ ಪೀಡಿತರು ಗೌರವದಿಂದ ಸಾಯುವ ವ್ಯಕ್ತಿಯ ಹಕ್ಕನ್ನು ಪಡೆದುಕೊಳ್ಳುವ ತಮ್ಮ ಅಂಗಾಂಗಗಳನ್ನು ದಾನ ಮಾಡುವ ಬಗ್ಗೆ ಕುಟುಂಬಸ್ಥರು ಖಾತ್ರಿಪಡಿಸಬೇಕಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಸನಗೌಡ ಪಾಟೀಲ ಯತ್ನಾಳ ಕ್ಷೇತ್ರದಲ್ಲಿ ವಿಜಯೇಂದ್ರರ ಜನಾಕ್ರೋಶ ಯಾತ್ರೆಗೆ ಸಾಕ್ಷಿಯಾದ ಸಾವಿರಾರು ಜನ

ಬಿಜೆಪಿಯಿಂದ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತವರು ಕ್ಷೇತ್ರದಲ್ಲಿ ಇಂದು ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು.  ಬಸನಗೌಡ ಪಾಟೀಲ ಯತ್ನಾಳರ ಉಚ್ಚಾಟನೆ ಬಳಿಕ ಅವರ

Live Cricket

error: Content is protected !!