Download Our App

Follow us

Home » ಕರ್ನಾಟಕ » ಧಾರವಾಡದಲ್ಲಿ ಬೆಂಕಿ. ಜನರಲ್ಲಿ ಆತಂಕ

ಧಾರವಾಡದಲ್ಲಿ ಬೆಂಕಿ. ಜನರಲ್ಲಿ ಆತಂಕ

ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಗ್ಯಾಸ್ ಪೈಪ್ ನಲ್ಲಿ ಸೋರಿಕೆ ಹಿನ್ನೆಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

ಮನೆಗಳಿಗೆ ನೇರವಾಗಿ ಗ್ಯಾಸ್ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ನಲ್ಲಿ ಗ್ಯಾಸ್ ಸೋರಿಕೆಯಿಂದ ಈ ಅವಘಡ ಸಂಭವಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. 

ಏಕಕಾಲಕ್ಕೆ ಎರಡು ಕಡೆಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಧಾರವಾಡದ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗ್ಯಾಸ್ ಪೈಪ್ ಸಂಪರ್ಕದಲ್ಲಿ ದೋಷ ಕಾಣಿಸಿಕೊಂಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಜೀ ಕನ್ನಡಕ್ಕೆ ಮೂರನೇ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೀ ಕನ್ನಡ ವಾಹಿನಿಯ ಮೂರನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ವಾರ್ಷಿಕೋತ್ಸವಕ್ಕೆ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ದೀಪ ಬೆಳಗುವ ಮೂಲಕ

Live Cricket

error: Content is protected !!