Download Our App

Follow us

Home » ಕರ್ನಾಟಕ » ರಣಬಿಸಿಲು, ವಕೀಲರಿಗೆ ಕಪ್ಪು ಕೋಟ್ ಧರಿಸುವದಕ್ಕೆ ವಿನಾಯ್ತಿ ನೀಡಿದ ಹೈಕೋರ್ಟ್

ರಣಬಿಸಿಲು, ವಕೀಲರಿಗೆ ಕಪ್ಪು ಕೋಟ್ ಧರಿಸುವದಕ್ಕೆ ವಿನಾಯ್ತಿ ನೀಡಿದ ಹೈಕೋರ್ಟ್

ರಾಜ್ಯದಲ್ಲಿ ಭೀಕರ ಬಿಸಿಲು ವಕೀಲರನ್ನು ಸಹ ಹೈರಾಣುಮಾಡಿದೆ. ಈ ಕಾರಣಕ್ಕಾಗಿ ಹೈಕೋರ್ಟ್ ಮಾರ್ಚ್ 15 ರಿಂದ ಮೇ 31 ರ ವರೆಗೆ ವಕೀಲರು ಕಪ್ಪು ಕೋಟ್ ಧರಿಸಿ, ಕೋರ್ಟ್ ಕಲಾಪದಲ್ಲಿ ಭಾಗವಹಿಸಲು ವಿನಾಯ್ತಿ ನೀಡಿದೆ. 

ಬೇಸಿಗೆ ಕಾಲ ಮುಗಿಯುವವರೆಗೆ ಈ ಆದೇಶ ಚಾಲ್ತಿಯಲ್ಲಿರಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. 

ನ್ಯಾಯಾಲಯದಲ್ಲಿ ಕಪ್ಪು ಕೋಟ್ ಧರಿಸುವುದರಿಂದ ವಕೀಲರಿಗೆ ವಿನಾಯಿತಿ ಕೊಡುವಂತೆ, ಬೆಂಗಳೂರು ವಕೀಲರ ಸಂಘ ಮತ್ತು ಕರ್ನಾಟಕ ವಕೀಲರ ಪರಿಷತ್‌ ಅಧ್ಯಕ್ಷರುಗಳು ಹೈಕೋರ್ಟ್ ಗೆ ಮನವಿ ನೀಡಿದ್ದರು. ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ಕಪ್ಪು ಕೋಟ್ ಧರಿಸುವದಕ್ಕೆ ವಿನಾಯ್ತಿ ನೀಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಮುಖಂಡರ ಕ್ಷುಲ್ಲಕ ರಾಜಕೀಯ / ಹಂಪಣ್ಣವರ ಕಿಡಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಕ್ಷೇತ್ರದಿಂದ ಹೊರಗಿದ್ದರು, ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಶಿವಶಂಕರ ಹಂಪಣ್ಣವರ ಹೇಳಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರ ಅಭಿವೃದ್ಧಿಯತ್ತ

Live Cricket

error: Content is protected !!